ಈ ದಿನ ಠಾಣಾ ಸರಹದ್ದಿನ ಭಟ್ಟರಹಳ್ಳಿ ಜಂಕ್ಷನ್ ಬಳಿ ಆಟೋ ಚಾಲಕರಿಗೆ ಕಡ್ಡಾಯವಾಗಿ ಸಮವಸ್ತ್ರ ಧರಿಸಿ ವಾಹನ ಚಲಾಯಿಸುವಂತೆ ಹಾಗೂ ಸುರಕ್ಷಿತ ರಸ್ತೆ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಕ್ತ ತಿಳುವಳಿಕೆ ನೀಡಲಾಯಿತು.
ಈ ದಿನ ಠಾಣಾ ಸರಹದ್ದಿನ ಭಟ್ಟರಹಳ್ಳಿ ಜಂಕ್ಷನ್ ಬಳಿ ಆಟೋ ಚಾಲಕರಿಗೆ ಕಡ್ಡಾಯವಾಗಿ ಸಮವಸ್ತ್ರ ಧರಿಸಿ ವಾಹನ ಚಲಾಯಿಸುವಂತೆ ಹಾಗೂ ಸುರಕ್ಷಿತ ರಸ್ತೆ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಕ್ತ ತಿಳುವಳಿಕೆ ನೀಡಲಾಯಿತು.
ಈ ದಿನ ಠಾಣಾ ಸರಹದ್ದಿನಲ್ಲಿ ಬೆಳಗ್ಗೆಯಿಂದಲೇ HGV ವಾಹನಗಳನ್ನು ನಗರ ಪ್ರವೇಶಿಸದಂತೆ, ಡೈವರ್ಶನ್ ಮಾಡುತ್ತಿದ್ದು ಸೂಚನೆಯನ್ನು ಮೀರಿ ನಗರ ಪ್ರವೇಶಿಸಿದ ಬಂದ ವಾಹನದ ವಿರುದ್ಧ IMV ಪ್ರಕರಣಗಳನ್ನು ದಾಖಲು ಮಾಡಲಾಗಿರುತ್ತದೆ. ನಗರ ನಿರ್ಬಂಧಿತ ಸಮಯದ ಕುರಿತು ಚಾಲಕನಿಗೆ ಸೂಕ್ತ ತಿಳುವಳಿಕೆ ನೀಡಲಾಗಿರುತ್ತದೆ.
ಈ ದಿನ ಠಾಣಾ ಸರಹದ್ದಿನಲ್ಲಿ ಬೆಳಗ್ಗೆಯಿಂದಲೇ HGV ವಾಹನಗಳನ್ನು ನಗರ ಪ್ರವೇಶಿಸದಂತೆ, ಡೈವರ್ಶನ್ ಮಾಡುತ್ತಿದ್ದು ಸೂಚನೆಯನ್ನು ಮೀರಿ ನಗರ ಪ್ರವೇಶಿಸಿದ ಬಂದ ವಾಹನದ ವಿರುದ್ಧ IMV ಪ್ರಕರಣಗಳನ್ನು ದಾಖಲು ಮಾಡಲಾಗಿರುತ್ತದೆ. ನಗರ ನಿರ್ಬಂಧಿತ ಸಮಯದ ಕುರಿತು ಚಾಲಕನಿಗೆ ಸೂಕ್ತ ತಿಳುವಳಿಕೆ ನೀಡಲಾಗಿರುತ್ತದೆ.
ದಿನಾಂಕ:13/08/2025.
" ಕಾನೂನು ಪಾಲಿಸಿ,ಜವಾಬ್ದಾರಿತವಾಗಿ ವಾಹನ ಚಲಾಯಿಸಿ "
✨🚦 ಸುರಕ್ಷಿತ ಸಂಚಾರಕ್ಕಾಗಿ ರಸ್ತೆ, ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ. ✨🚦# ಕೆ ಆರ್ ಪುರ ಸಂಚಾರ ಪೊಲೀಸ್ ಠಾಣೆ
ದಿನಾಂಕ:13/08/2025.
" ಕಾನೂನು ಪಾಲಿಸಿ,ಜವಾಬ್ದಾರಿತವಾಗಿ ವಾಹನ ಚಲಾಯಿಸಿ "
✨🚦 ಸುರಕ್ಷಿತ ಸಂಚಾರಕ್ಕಾಗಿ ರಸ್ತೆ, ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ. ✨🚦# ಕೆ ಆರ್ ಪುರ ಸಂಚಾರ ಪೊಲೀಸ್ ಠಾಣೆ
ಈ ದಿನ ಠಾಣಾ ಸರಹದ್ದಿನ mmt ಜಂಕ್ಷನ್ ಬಳಿ ಸಾರ್ವಜನಿಕರಿಗೆ ಹಾಗೂ ಆಟೋ ಚಾಲಕರಿಗೆ ಕಡ್ಡಾಯವಾಗಿ ಸುರಕ್ಷಿತ ರಸ್ತೆ ಸಂಚಾರ ನಿಯಮಗಳನ್ನು ಪಾಲಿಸುವಂತೆ ಹಾಗೂ ಅವುಗಳ ಉಲ್ಲಂಘನೆಯಿಂದಾಗುವ ಪರಿಣಾಮಗಳ ಕುರಿತು ಸೂಕ್ತ ತಿಳುವಳಿಕೆ ನೀಡಲಾಯಿತು.
ಈ ದಿನ ಠಾಣಾ ಸರಹದ್ದಿನ mmt ಜಂಕ್ಷನ್ ಬಳಿ ಸಾರ್ವಜನಿಕರಿಗೆ ಹಾಗೂ ಆಟೋ ಚಾಲಕರಿಗೆ ಕಡ್ಡಾಯವಾಗಿ ಸುರಕ್ಷಿತ ರಸ್ತೆ ಸಂಚಾರ ನಿಯಮಗಳನ್ನು ಪಾಲಿಸುವಂತೆ ಹಾಗೂ ಅವುಗಳ ಉಲ್ಲಂಘನೆಯಿಂದಾಗುವ ಪರಿಣಾಮಗಳ ಕುರಿತು ಸೂಕ್ತ ತಿಳುವಳಿಕೆ ನೀಡಲಾಯಿತು.
ಹೆಲ್ಮೆಟ್ ಕೇವಲ ನಿಯಮವಲ್ಲ, ನಿಮ್ಮ ಜೀವದ ರಕ್ಷಕವಾಗಿದೆ.
ಸಾರ್ವಜನಿಕರಿಗೆ #ಐಎಸ್ಐ ಮಾರ್ಕ್ ಇರುವ ಸಂಪೂರ್ಣ ಹೆಲ್ಮೆಟ್ ಬಳಸುವ ಮಹತ್ವವನ್ನು ಮತ್ತು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವನ್ನು ಕುರಿತು ಜಾಗೃತಿ ಮೂಡಿಸಲಾಯಿತು.
ಹೆಲ್ಮೆಟ್ ಕೇವಲ ನಿಯಮವಲ್ಲ, ನಿಮ್ಮ ಜೀವದ ರಕ್ಷಕವಾಗಿದೆ.
ಸಾರ್ವಜನಿಕರಿಗೆ #ಐಎಸ್ಐ ಮಾರ್ಕ್ ಇರುವ ಸಂಪೂರ್ಣ ಹೆಲ್ಮೆಟ್ ಬಳಸುವ ಮಹತ್ವವನ್ನು ಮತ್ತು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವನ್ನು ಕುರಿತು ಜಾಗೃತಿ ಮೂಡಿಸಲಾಯಿತು.
ದಿನಾಂಕ:12/08/2025.
"ಅವಸರವೇ ಅಪಘಾತಕ್ಕೆ ಕಾರಣ,
ಆದ್ದರಿಂದ ನಿಧಾನವಾಗಿ ಚಲಿಸಿ."
✨🚦 ಸುರಕ್ಷಿತ ಸಂಚಾರಕ್ಕಾಗಿ ರಸ್ತೆ, ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ. ✨🚦# ಕೆ ಆರ್ ಪುರ ಸಂಚಾರ ಪೊಲೀಸ್ ಠಾಣೆ
ದಿನಾಂಕ:12/08/2025.
"ಅವಸರವೇ ಅಪಘಾತಕ್ಕೆ ಕಾರಣ,
ಆದ್ದರಿಂದ ನಿಧಾನವಾಗಿ ಚಲಿಸಿ."
✨🚦 ಸುರಕ್ಷಿತ ಸಂಚಾರಕ್ಕಾಗಿ ರಸ್ತೆ, ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ. ✨🚦# ಕೆ ಆರ್ ಪುರ ಸಂಚಾರ ಪೊಲೀಸ್ ಠಾಣೆ
ಈ ದಿನ ನಮ್ಮ ಠಾಣಾ ವ್ಯಾಪ್ತಿಯ ಸರ್ಕಾರಿ ಕಾಲೇಜು ಜಂಕ್ಷನ್ ಬಳಿ ವಾಹನ ಚಾಲಕ/ಸವಾರರಿಗೆ Stop Line ಕುರಿತು ಹಾಗೂ ಸುರಕ್ಷಿತ ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅರಿವು ಮೂಡಿಸಲಾಯಿತು.
ಈ ದಿನ ನಮ್ಮ ಠಾಣಾ ವ್ಯಾಪ್ತಿಯ ಸರ್ಕಾರಿ ಕಾಲೇಜು ಜಂಕ್ಷನ್ ಬಳಿ ವಾಹನ ಚಾಲಕ/ಸವಾರರಿಗೆ Stop Line ಕುರಿತು ಹಾಗೂ ಸುರಕ್ಷಿತ ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅರಿವು ಮೂಡಿಸಲಾಯಿತು.
ಹೆಲ್ಮೆಟ್ ಕೇವಲ ನಿಯಮವಲ್ಲ, ನಿಮ್ಮ ಜೀವದ ರಕ್ಷಕವಾಗಿದೆ.
ಸಾರ್ವಜನಿಕರಿಗೆ ಐಎಸ್ಐ ಮಾರ್ಕ್ ಇರುವ ಸಂಪೂರ್ಣ ಹೆಲ್ಮೆಟ್ ಬಳಸುವ ಮಹತ್ವವನ್ನು ಮತ್ತು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವನ್ನು ಕುರಿತು ಜಾಗೃತಿ ಮೂಡಿಸಲಾಯಿತು.
ಹೆಲ್ಮೆಟ್ ಕೇವಲ ನಿಯಮವಲ್ಲ, ನಿಮ್ಮ ಜೀವದ ರಕ್ಷಕವಾಗಿದೆ.
ಸಾರ್ವಜನಿಕರಿಗೆ ಐಎಸ್ಐ ಮಾರ್ಕ್ ಇರುವ ಸಂಪೂರ್ಣ ಹೆಲ್ಮೆಟ್ ಬಳಸುವ ಮಹತ್ವವನ್ನು ಮತ್ತು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವನ್ನು ಕುರಿತು ಜಾಗೃತಿ ಮೂಡಿಸಲಾಯಿತು.
#NationalRoadSafetyMonth2025 ನಮ್ಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಎ.ಕೃಷ್ಣಪ್ಪ ಮುಖ್ಯರಸ್ತೆಯಲ್ಲಿ ಸಾರ್ವಜನಿಕರಿಗೆ ಸಂಚಾರ ನಿಯಮಗಳ ಪಾಲನೆಯ ಮಹತ್ವದ ಬಗ್ಗೆ ಮತ್ತು ಅವುಗಳ ಉಲ್ಲಂಘನೆಯಿಂದ ಉಂಟಾಗುವ ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು.
#NationalRoadSafetyMonth2025 ನಮ್ಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಎ.ಕೃಷ್ಣಪ್ಪ ಮುಖ್ಯರಸ್ತೆಯಲ್ಲಿ ಸಾರ್ವಜನಿಕರಿಗೆ ಸಂಚಾರ ನಿಯಮಗಳ ಪಾಲನೆಯ ಮಹತ್ವದ ಬಗ್ಗೆ ಮತ್ತು ಅವುಗಳ ಉಲ್ಲಂಘನೆಯಿಂದ ಉಂಟಾಗುವ ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು.
#ರಾಷ್ಟ್ರೀಯರಸ್ತೆಸುರಕ್ಷತಾಮಾಸ2025
#SARS ರ ಅಡಿಯಲ್ಲಿ ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳು ಮತ್ತು ರಸ್ತೆ ಅಪಘಾತಗಳನ್ನು ತಡೆಗಟ್ಟುವುದು ಮತ್ತು ರಸ್ತೆಗಳನ್ನು ಬಳಸುವಾಗ ಸುರಕ್ಷಿತ ನಿಯಮಗಳ ಬಗ್ಗೆ ತಿಳುವಳಿಕೆ ನೀಡಲಾಯಿತು.
#ರಾಷ್ಟ್ರೀಯರಸ್ತೆಸುರಕ್ಷತಾಮಾಸ2025
#SARS ರ ಅಡಿಯಲ್ಲಿ ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳು ಮತ್ತು ರಸ್ತೆ ಅಪಘಾತಗಳನ್ನು ತಡೆಗಟ್ಟುವುದು ಮತ್ತು ರಸ್ತೆಗಳನ್ನು ಬಳಸುವಾಗ ಸುರಕ್ಷಿತ ನಿಯಮಗಳ ಬಗ್ಗೆ ತಿಳುವಳಿಕೆ ನೀಡಲಾಯಿತು.
ನಾವು ಆರೋಗ್ಯಕರ ಸಮಾಜ ನಿರ್ಮಿಸಲು ಕ್ಯಾನ್ಸರ್ ಮತ್ತು ಮಾದಕ ವಸ್ತುಗಳ ವಿರುದ್ಧ ಹೆಜ್ಜೆ ಇಡೋಣ!
ಕ್ಯಾನ್ಸರ್ ಮತ್ತು ಮಾದಕ ವಸ್ತುಗಳ ವಿರುದ್ಧ ಜಾಗೃತಿಯ ಅಭಿಯಾನ... ತಂಬಾಕು, ಮತ್ತು ಮದ್ಯದ ವ್ಯಸನವು ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ಹಾನಿಗೆ ಕಾರಣ... ಸಾರ್ವಜನಿಕ ಜಾಥಾ ಮೂಲಕ ಸಂದೇಶ....
ನಾವು ಆರೋಗ್ಯಕರ ಸಮಾಜ ನಿರ್ಮಿಸಲು ಕ್ಯಾನ್ಸರ್ ಮತ್ತು ಮಾದಕ ವಸ್ತುಗಳ ವಿರುದ್ಧ ಹೆಜ್ಜೆ ಇಡೋಣ!
ಕ್ಯಾನ್ಸರ್ ಮತ್ತು ಮಾದಕ ವಸ್ತುಗಳ ವಿರುದ್ಧ ಜಾಗೃತಿಯ ಅಭಿಯಾನ... ತಂಬಾಕು, ಮತ್ತು ಮದ್ಯದ ವ್ಯಸನವು ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ಹಾನಿಗೆ ಕಾರಣ... ಸಾರ್ವಜನಿಕ ಜಾಥಾ ಮೂಲಕ ಸಂದೇಶ....
" ಎಲ್ಲರಿಗೂ 76 ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ".
#HappyRepublicDay2025
#RepublicDay2025
#WeServeWeProtect
" ಎಲ್ಲರಿಗೂ 76 ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ".
#HappyRepublicDay2025
#RepublicDay2025
#WeServeWeProtect
#ರಾಷ್ಟ್ರೀಯರಸ್ತೆಸುರಕ್ಷತಾಮಾಸ2025
#SARS ರ ಅಡಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳು ಮತ್ತು ರಸ್ತೆ ಅಪಘಾತಗಳನ್ನು ತಡೆಗಟ್ಟುವುದು ಮತ್ತು ರಸ್ತೆಗಳನ್ನು ಬಳಸುವಾಗ ಸುರಕ್ಷಿತ ನಿಯಮಗಳ ಬಗ್ಗೆ ತಿಳುವಳಿಕೆ ನೀಡಲಾಯಿತು.
#ರಾಷ್ಟ್ರೀಯರಸ್ತೆಸುರಕ್ಷತಾಮಾಸ2025
#SARS ರ ಅಡಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳು ಮತ್ತು ರಸ್ತೆ ಅಪಘಾತಗಳನ್ನು ತಡೆಗಟ್ಟುವುದು ಮತ್ತು ರಸ್ತೆಗಳನ್ನು ಬಳಸುವಾಗ ಸುರಕ್ಷಿತ ನಿಯಮಗಳ ಬಗ್ಗೆ ತಿಳುವಳಿಕೆ ನೀಡಲಾಯಿತು.